ಜನ ಮನದ ನಾಡಿ ಮಿಡಿತ

Advertisement

ಕಾರ್ನಾಡ್: ಸರಕಾರಿ ಜಾಗದಲ್ಲಿ ಅಕ್ರಮ ಆವರಣ ಗೋಡೆ ನಿರ್ಮಾಣ- ನಗರ ಪಂಚಾಯಿತಿಗೆ ದೂರು

ಮುಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡ್ ಗಾಂಧಿ ಮೈದಾನದ ಬಳಿ ಪ್ರಾರ್ಥನಾ ಮಂದಿರದ ಆಡಳಿತ ಮಂಡಳಿಯು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಆವರಣ ಗೋಡೆ ನಿರ್ಮಾಣ ಮಾಡುತ್ತಿದ್ದು ಈ ಬಗ್ಗೆ ಸ್ಥಳೀಯರು ಮುಲ್ಕಿ ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.

 


ಪ್ರಾರ್ಥನಾ ಮಂದಿರದ ಎದುರು ಭಾಗದ ಸರಕಾರಿ ಜಾಗದಲ್ಲಿ ಆವರಣ ಗೋಡೆ, ಸಹಿತ ವಿಶ್ರಾಂತಿ ತಂಗುದಾಣ ನಿರ್ಮಾಣ ಮಾಡಿದ್ದು ಸ್ಥಳೀಯರಾದ ಮೊಹಮ್ಮದ್ ಮತ್ತು ಶಬೀರ್ ಎಂಬವರು ನಗರ ಪಂಚಾಯಿತಿಗೆ ದೂರು ನೀಡಿದ್ದಾರೆ.
ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬಡವರಿಗೊಂದು ಕಾನೂನು ಶ್ರೀಮಂತರಿಗೊಂದು ಕಾನೂನು ಎಂಬಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಬಗ್ಗೆ ನಗರ ಪಂಚಾಯತ್ ಸದಸ್ಯ ಪುತ್ತುಬಾವ ಮಾತನಾಡಿ ಅಕ್ರಮ ಆವರಣ ಗೋಡೆ ನಿರ್ಮಾಣದ ಬಗ್ಗೆ ಈಗಾಗಲೇ ಸ್ಥಳೀಯರು ನಗರ ಪಂಚಾಯತಿಗೆ ದೂರು ನೀಡಿದ್ದು ಮುಖ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!