ಮುಲ್ಕಿ: ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿ ಮಾತನಾಡಿ ಪ್ರಾಮಾಣಿಕತೆ ಹಾಗೂ ಉತ್ತಮ ಕಾರ್ಯಧ್ಯಕ್ಷತೆಯಿಂದ ಸಮಾಜ ಸೇವೆ ಮಾಡಿದರೆ ಜನ ಗುರುತಿಸುತ್ತಾರೆ.ಜನಸೇವೆ ನಿರಂತರವಾಗಿ ನಡೆಯಲಿ ಎಂದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್,ಮುಂಬೈ ಕರ್ನಾಟಕ ಮಲ್ಲಪತ್ರಿಕೆಯ ಉಮೇಶ್ ಅಂಚನ್,ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ,ಮನೋಹರ ಕೋಟ್ಯಾನ್, ವಿಜಯ ಕುಮಾರ್ ಕುಬೆವೂರು,ಉದ್ಯಮಿ ಜೋನ್ ಕ್ವಾಡ್ರಾಸ್,ಹೊಸ ಅಂಗಣದ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ವಾಮನ್ ಕೋಟ್ಯಾನ್ ನಡಿಕುದ್ರು, ಬಂಕಿನಾಯಕರು, ರಮೇಶ್ ಅಮೀನ್ ಕೊಕ್ಕರಕಲ್, ರವಿಚಂದ್ರ ರಾವ್, ಎನ್. ರವಿ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ಕೊಡುಗೈದಾನಿ ಸಮಾಜಸೇವಕ ಹಬೀಬುಲ್ಲ ರವರನ್ನು ಪತ್ನಿ ಶಮೀಮ ಜೊತೆ ಗೌರವಿಸಲಾಯಿತು.
ಹರಿಶ್ಚಂದ್ರ ಸಾಲ್ಯಾನ್ ಸ್ವಾಗತಿಸಿದರು, ದಿನೇಶ್ ಶೆಟ್ಟಿ, ಧನ್ಯವಾದ ಅರ್ಪಿಸಿದರು, ರವಿಚಂದ್ರ ನಿರೂಪಿಸಿದರು,
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…