ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು : ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆ, ಪತಿಯ ಬಂಧನ!

ಕಾಸರಗೋಡು : ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಬಂಧಿತ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳ ದ ವಿಜೇತ ( 32) ಆಗಸ್ಟ್ 18 ರಂದು ಮನೆ ಯೊಳಗೆ ಫ್ಯಾನ್ ಗೆ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ ಯಾಗಿದ್ದರು. ಪೊಲೀಸರು ನಡೆಸಿದ ತನಿಖೆ ಯಿಂದ ವಿಜೇತ ಆತ್ಮಹತ್ಯೆ ಕುರಿತು ಬರೆದಿಟ್ಟಿದ್ದ ಪತ್ರ ಲಭಿಸಿತ್ತು. ದೈಹಿಕ ಹಾಗೂ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ತನಿಖೆಯಿಂದ ಸ್ಪಷ್ಟ ಗೊಂಡಿತ್ತು.

ಇನ್ನು ವಿಜೇತ ರ ಸಾವಿಗೆ ಜನಾರ್ಧನ ನ ಕಿರುಕುಳ ಕಾರಣ ಎಂದು ತನಿಖೆಯಿಂದ ತಿಳಿದುಬಂದಿತ್ತು. ಆರೋಪಿಯನ್ನು ಕುಂಬಳೆ ಪೊಲೀಸರು ಪೊಲೀಸರು ಠಾಣೆಗೆ ಕರೆಸಿ ಬಂಧಿಸಿದ್ದಾರೆ. ಬಂಧಿತ ನನ್ನು ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

 

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!