ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು : ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆ, ಪತಿಯ ಬಂಧನ!

ಕಾಸರಗೋಡು : ಮೂರು ತಿಂಗಳ ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಬಂಧಿತ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳ ದ ವಿಜೇತ ( 32) ಆಗಸ್ಟ್ 18 ರಂದು ಮನೆ ಯೊಳಗೆ ಫ್ಯಾನ್ ಗೆ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ ಯಾಗಿದ್ದರು. ಪೊಲೀಸರು ನಡೆಸಿದ ತನಿಖೆ ಯಿಂದ ವಿಜೇತ ಆತ್ಮಹತ್ಯೆ ಕುರಿತು ಬರೆದಿಟ್ಟಿದ್ದ ಪತ್ರ ಲಭಿಸಿತ್ತು. ದೈಹಿಕ ಹಾಗೂ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ತನಿಖೆಯಿಂದ ಸ್ಪಷ್ಟ ಗೊಂಡಿತ್ತು.

ಇನ್ನು ವಿಜೇತ ರ ಸಾವಿಗೆ ಜನಾರ್ಧನ ನ ಕಿರುಕುಳ ಕಾರಣ ಎಂದು ತನಿಖೆಯಿಂದ ತಿಳಿದುಬಂದಿತ್ತು. ಆರೋಪಿಯನ್ನು ಕುಂಬಳೆ ಪೊಲೀಸರು ಪೊಲೀಸರು ಠಾಣೆಗೆ ಕರೆಸಿ ಬಂಧಿಸಿದ್ದಾರೆ. ಬಂಧಿತ ನನ್ನು ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

 

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!