ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು.
ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್ ತೆರಳಿಸದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಅಖಿಲೇಶ್ ಹಾಕಿದ್ದಾರೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…