ಇತರೆ

ತಿರುಮಲ ಪಂಗನಮ ಪುತ್ತೂರುರಿನಲ್ಲಿ ಬ್ಯಾಂಕ್‌ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಕೆ

ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್‌ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು.

 

ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್‌ ತೆರಳಿಸದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್‌ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಅಖಿಲೇಶ್ ಹಾಕಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

3 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

3 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

23 hours ago

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…

23 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…

24 hours ago

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…

1 day ago