ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್ ಪಿಸ್ತೂಲು ತೋರಿಸಿ ಬೆದರಿಸಿದ ಆರೋಪಿ ಯಾಗಿದ್ದು, ಎಸ್.ಬಿ.ಐ ಬ್ಯಾಂಕ್ ನಿಂದ 2 ಕೋಟಿ ಸಾಲ ಪಡೆದಿದ್ದ ಅಖಿಲೇಶ್ ಪತ್ನಿ ಕೀರ್ತಿ ಅಖಿಲೇಶ್ ಸಾಲ ಮರುಪಾವತಿಸದೆ NPA ಆಗಿದ್ದರು.
ಹಲವು ಬಾರಿ ವಕೀಲರ ಮೂಲಕ ಬ್ಯಾಂಕ್ ಮ್ಯಾನೇಜರ್ ನೋಟೀಸ್ ಕಳಿಸಿದ್ದರು. ಈ ಸಂಬಂಧ ಮೇಲಾಧಿಕಾರಿಗಳ ಆದೇಶದಂತೆ ಅಖಿಲೇಶ್ ಮನೆಗೆ ಬ್ಯಾಂಕ್ ಮ್ಯಾನೇಜರ್ ತೆರಳಿಸದ್ದಾರೆ. ಮನೆಗೆ ಬಂದ ಹಿನ್ನಲೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳಿಗೆ ಜೀವ ಬೆದರಿಕೆ ಹಾಕಿ ಮನೆಯಲ್ಲಿದ್ದ ಪಿಸ್ತೂಲ್ ನಿಂದ ಕೊಲೆ ಮಾಡುವ ಬೆದರಿಕೆ ಅಖಿಲೇಶ್ ಹಾಕಿದ್ದಾರೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…