ಜನ ಮನದ ನಾಡಿ ಮಿಡಿತ

Advertisement

ವಾಹನ ಸವಾರನಿಗೆ ಕಚ್ಚಿದ ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು…!

ಕೈಕಂಬ: ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ನುಸುಳಿ ಕೂತಿದ್ದ ಕನ್ನಡಿ ಹಾವು ವಾಹನ ಸವಾರನಿಗೆ ಕಚ್ಚಿದ ಘಟನೆ ಕುಪ್ಪೆಪದವಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.  ಸವಾರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಪ್ಪೆಪದವಿನನಲ್ಲಿ ಸೈಬರ್‌ ಸೆಂಟರ್‌ ನಡೆಸುತ್ತಿರುವ ಇಮ್ತಿಯಾಜ್‌ ಅವರು ಹಾವು ಕಡಿತಕ್ಕೆ ಒಳಗಾದವರು. ಅವರು ಸೆ. 27ರಂದು ರಾತ್ರಿ ಕೆಲಸ ಮುಗಿಸಿ ಮಸೀದಿಗೆ ಹೋಗಿ ಅಲ್ಲಿಂದ ಮನೆಗೆ ತೆರಳಲು ತನ್ನ ಎಲೆಕ್ಟ್ರಿಕ್‌ ಸ್ಕೂಟರ್‌ ಬಳಿ ಬಂದು ಸ್ಕೂಟರ್‌ನ ಸೀಟ್‌ ತೆರೆದು ಕಾಗದ ಪತ್ರಗಳನ್ನು ಇಡುವ ಸಂದರ್ಭದಲ್ಲಿ ಸೀಟಿನ ಕೆಳಗಡೆಯಿದ್ದ ಹಾವು ಬೆರಳಿಗೆ ಕಚ್ಚಿತ್ತು. ಇಮ್ತಿಯಾಜ್‌ ಅವರನ್ನು ತತ್‌ಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!