ಜನ ಮನದ ನಾಡಿ ಮಿಡಿತ

Advertisement

ಗಾಂಧಿ ಜಯಂತಿ ದಿನದಂದು ಸುಭಾಷಿತನಗರದಲ್ಲಿ ಸ್ವಚ್ಛತಾ ಅಭಿಯಾನ

 

ಸುರತ್ಕಲ್ :ಗಾಂಧಿ ಜಯಂತಿ ದಿನದಂದು ಸುರತ್ಕಲ್ ಸುಭಾಷಿತ ನಗರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು.

ಸ್ವಚ್ಛತಾ ಕಾರ್ಯಕ್ರಮ ಬೆಳಿಗ್ಗೆ ನಡೆಯಿತು. ಸುಭಾಷಿತ ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ನಡೆಯಿತು. ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ರಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಅಸೋಸಿಯೇಶನ್ ನ ಉಪಾಧ್ಯಕ್ಷ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಸುವರ್ಣ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಜೊತೆ ಕಾರ್ಯದರ್ಶಿ ಲಕ್ಷ್ಮೀ ಚಂದ್ರಶೇಖರ ಹಾಗೂ ಅಸೋಸಿಯೇಶನ್ ನ ಸದಸ್ಯರು ಪಾಲ್ಗೊಂಡಿದ್ದರು.
ಬಳಿಕ ಅಸೋಶಿಯನ್ ನ ಸರ್ವ ಸದಸ್ಯರ ಸಭೆ ರಮೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!