ಜನ ಮನದ ನಾಡಿ ಮಿಡಿತ

Advertisement

ಪ್ರಸಿದ್ದಿ ಪಡೆದಿರುವ ಮಂಗಳೂರು ದಸರಾಕ್ಕೆ ಚಾಲನೆ

ದಕ್ಷಿಣ ಭಾರತದ ಕ್ರಾಂತಿಕಾರಿ ದೇವಸ್ಥಾನ ಎಂದೇ ಪ್ರಸಿದ್ದಿ ಪಡೆದಿರುವ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ನವದುರ್ಗೆಯರ ಪ್ರತಿಷ್ಠೆ ಹಾಗೂ ಗಣಪನನ್ನು ಪ್ರತಿಷ್ಠಾಪಿಸಿ ಗುರು ಪ್ರಾರ್ಥನೆಯೊಂದಿಗೆ ಮಂಗಳೂರು ದಸರಾಕ್ಕೆ ಚಾಲನೆ ಸಿಕ್ಕಿದೆ.

ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ದಸರಾಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ್ದು, ದೇವಸ್ಥಾನ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್, ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ರು. ಇನ್ನು ಬಿ.ಆರ್.ಕರ್ಕೇರ ಅವರು ಈ ದಸರಾಕ್ಕೆ ಮೊದಲು ಚಾಲನೆ ನೀಡಿದವರು. ಅಂದಿನಿ0ದ ಇಂದಿನವರೆಗೂ ಪ್ರತಿವರ್ಷ ಮಂಗಳೂರು ದಸರಾವನ್ನು ವಿಜೃಂಭಣೆಯಿAದ ಆಚರಿಸಲಾಗುತ್ತಿದೆ. ಆರಾಧನೆಯ ಜೊತೆಗೆ ದಸರಾದ ಪ್ರಮುಖ ಆಕರ್ಷಣೆಯಾಗಿ ಮಂಗಳೂರು ನಗರ ವಿದ್ಯುತ್ ದೀಪಾಲಂಕಾರಗಳಿAದ ಮದುವಣಗಿತ್ತಿಯಂತೆ ಸಿಂಗಾರಗೊAಡಿದೆ .ವರ್ಷದಿಂದ ವರ್ಷಕ್ಕೆ ಪ್ರಸಿದ್ಧಿ ಪಡೆಯುತ್ತಿರುವ ಮಂಗಳೂರು ದಸರಾಕ್ಕೆ ರಾಜ್ಯ, ದೇಶ ಮಾತ್ರವಲ್ಲದೆ ವಿದೇಶಗಳಿಂದಲೂ ಲಕ್ಷಾಂತರ ಜನರು ಆಗಮಿಸುತ್ತಾರೆ. ನವರಾತ್ರಿಯಲ್ಲಿ ಭಕ್ತರ ದಂಡೇ ಈ ಕ್ಷೇತ್ರಕ್ಕೆ ಹರಿದು ಬರುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ಮಂಗಳೂರು ದಸರಾ ಕಣ್ತುಂಬಿಕೊಳ್ಳಲು ಜನರು ಕಾತುರರಾಗಿದ್ದಾರೆ.

 

 

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!