ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ
ಅಧ್ಯಕ್ಷರಾಗಿ ಶ್ರೀಕಾಂತ್ ಮಾವಿನ ಕಟ್ಟೆ ಪ್ರಧಾನ ಕಾರ್ಯದರ್ಶಿಗಳಾಗಿ ಪ್ರದೀಪ್ ಕೊಲ್ಲಾರ ಮೂಲೆ, ಆರ್ ದಿವಾಕರ ಕುಂಬಾರ,ಉಪಾಧ್ಯಕ್ಷರಾಗಿ ಸುನಿಲ್ ಕೆರ್ಪಳ ದಿಲೀಪ್ ಉಪ್ಪಳಿಕೆ, ದುರ್ಗೇಶ್, ಲತೀಶ್ ಗುಂಡ್ಯ, ಕಾರ್ಯದರ್ಶಿಗಲಾಗಿ ಮನೀಶ್ ಪದೇಲ, ರಾಜೇಶ್ ಕಿರಿಬಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ, ಕೋಶಾಧಿಕಾರಿಯಾಗಿ ಆಶಿಶ್ ರಾವ್ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಲೋಕೇಶ್ ಕೆರೆಮೂಲೆ, ಸುಪ್ರೀತ್ ಅಮೈ, ದಿಗಂತ್, ನಾಗರಾಜ್ ಎಂ ಆರ್, ಕಿರಣ್ ನೆಕ್ಕಿಲ, ಧನ್ಯ ಕುಮಾರ್, ಯತೀಶ್ ವಾದ್ಯಪ್ಪನ ಮನೆ, ತಾರನಾಥ ಪೊದೆ, ಪ್ರಣಿತ್, ರಂಜಿತ್ ಮೂಲೆ ತೋಟ ಆಯ್ಕೆಯಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…