ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ
ಅಧ್ಯಕ್ಷರಾಗಿ ಶ್ರೀಕಾಂತ್ ಮಾವಿನ ಕಟ್ಟೆ ಪ್ರಧಾನ ಕಾರ್ಯದರ್ಶಿಗಳಾಗಿ ಪ್ರದೀಪ್ ಕೊಲ್ಲಾರ ಮೂಲೆ, ಆರ್ ದಿವಾಕರ ಕುಂಬಾರ,ಉಪಾಧ್ಯಕ್ಷರಾಗಿ ಸುನಿಲ್ ಕೆರ್ಪಳ ದಿಲೀಪ್ ಉಪ್ಪಳಿಕೆ, ದುರ್ಗೇಶ್, ಲತೀಶ್ ಗುಂಡ್ಯ, ಕಾರ್ಯದರ್ಶಿಗಲಾಗಿ ಮನೀಶ್ ಪದೇಲ, ರಾಜೇಶ್ ಕಿರಿಬಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ, ಕೋಶಾಧಿಕಾರಿಯಾಗಿ ಆಶಿಶ್ ರಾವ್ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಲೋಕೇಶ್ ಕೆರೆಮೂಲೆ, ಸುಪ್ರೀತ್ ಅಮೈ, ದಿಗಂತ್, ನಾಗರಾಜ್ ಎಂ ಆರ್, ಕಿರಣ್ ನೆಕ್ಕಿಲ, ಧನ್ಯ ಕುಮಾರ್, ಯತೀಶ್ ವಾದ್ಯಪ್ಪನ ಮನೆ, ತಾರನಾಥ ಪೊದೆ, ಪ್ರಣಿತ್, ರಂಜಿತ್ ಮೂಲೆ ತೋಟ ಆಯ್ಕೆಯಾಗಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…