ಜನ ಮನದ ನಾಡಿ ಮಿಡಿತ

Advertisement

ಕಡಬ ತಾಲೂಕು ಒಕ್ಕೂಟ ಪಧಾದಿಕಾರಿಗಳ ಸಮಾವೇಶ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಒಕ್ಕೂಟದ ಪಧಾದಿಕಾರಿಗಳ ಸಮಾವೇಶ ಕಾರ್ಯಕ್ರಮವು ಕಡಬ ಅನುಗ್ರಹ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉಧ್ಘಾಟಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕರಾವಳಿ ಪ್ರದೇಶಿಕ ವ್ಶಾಪ್ತಿಯ ಉಡುಪಿ ಪ್ರಾದೇಶಿಕ ಕಛೇರಿ ಪ್ರಾದೇಶಿಕ ನಿರ್ಧೇಶಕರಾದ ದುಗ್ಗೇಗೌಡ ರವರು ಮಾತನಾಡಿ ಸೇವಾ ಮನೊಬಾವನೆಯಲ್ಲಿ ಕೆಲಸನಿರ್ವಹಿಸುತ್ತಿರುವ ಕಡಬ ತಾಲೂಕಿನ ಒಕ್ಕೂಟಗಳ ಅಧ್ಶಕ್ಷರುಗಳು ಪಧಾದಿಕಾರಿಗಳು ಉಪಸಮಿತಿ ಸದಸ್ಶರುಗಳು ಧರ್ಮಸ್ಥಳ ದ ದರ್ಮಾಧಿಕಾರಿಗಳ ಆಶಯದ ಗ್ರಾಮಾಭಿವೃಧ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಸೇವಾ ಮನೊಭಾವನೆಯಿಂದ ಒಕ್ಕೂಟದ ವ್ಶಾಪ್ತಿಯಲ್ಲಿ ಸಮರ್ಪಕವಾಗಿ ಅನುಷ್ಟಾನಿಸಿರುವುದು ಶ್ಲಾಘನೀಯ.ನಿಮ್ಮೆಲ್ಲರ ಪ್ರಯತ್ನದಿಂದ ಕರಾವಳಿ ಪ್ರಾದೇಶಿಕ ಕಛೇರಿಯು ರಾಜ್ಶದಲ್ಲಿಯೇ ಗುರುತಿಸುವ ಚಾಂಪಿಯನ್ ಆಪ್ ದಿ ಚಾಂಪ್ಶನ್ ಪ್ರಶಸ್ತಿಯನ್ನು ಪೂಜ್ಶ ವೀರೇಂದ್ರ ಹೆಗ್ಗಡೆಯವರಿಂದ ಪಡೆದುಕೊಳ್ಳುವಲ್ಲಿ ಸಹಕಾರಿ ಯಾಗಿದೆ.
ಉತ್ತಮ ಕೆಲಸಗಳನ್ನು ಮಾಡುವಾಗ ಒಂದಷ್ಟು ಅಪಸ್ವರಗಳು, ವಿರೋಧಗಳು ಬರಬಹುದು ಅದನ್ನೆಲ್ಲಾ ಮೇಟ್ಟಿನಿಂತು ಸಾಧನೆ ಮಾಡಿದರೆ ಮಾತ್ರ ಗುರಿತಿಸಿಕೊಳ್ಳಲು ಸಾಧ್ಶವಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯು ಕಾನೂನು ಬದ್ದವಾಗಿ ಬ್ಶಾಂಕ್ ನ ಸಹಬಾಗಿತ್ವದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ವ್ಶವಹಾರಿಕವಾಗಿ ಯಾವುದೇ ಕಾರ್ಯಕ್ರಮಗಳಲ್ಲಿ ಗೊಂದಲಗಳು ಬೇಡ..ಸ್ವಸಹಾಯ ಸಂಘಗಳ ಆರ್ಥಿಕ ನಿರ್ವಹಣೆಯು ಬ್ಶಾಂಕ್ ನ ನಿಯಮಗಳಿಗೆ ಬದ್ದವಾಗಿಯೇ ನಡೆಯುತ್ತದೆ. ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ .ಕ್ಷೇತ್ರದ ಮಂಜುನಾಥಸ್ವಾಮಿಗೆ ಬದ್ದವಾಗಿ ಕೆಲಸನಿರ್ವಹಿಸಿದಲ್ಲಿ ಸ್ವಾಮಿಯ ಅನುಗ್ರಹ ಪ್ರತೀ ಕುಟುಂಬಕ್ಕೆ ಶಕ್ತಿಯನ್ನು ನೀಡುತ್ತದೆ ಎಂದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!