ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಒಕ್ಕೂಟದ ಪಧಾದಿಕಾರಿಗಳ ಸಮಾವೇಶ ಕಾರ್ಯಕ್ರಮವು ಕಡಬ ಅನುಗ್ರಹ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉಧ್ಘಾಟಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕರಾವಳಿ ಪ್ರದೇಶಿಕ ವ್ಶಾಪ್ತಿಯ ಉಡುಪಿ ಪ್ರಾದೇಶಿಕ ಕಛೇರಿ ಪ್ರಾದೇಶಿಕ ನಿರ್ಧೇಶಕರಾದ ದುಗ್ಗೇಗೌಡ ರವರು ಮಾತನಾಡಿ ಸೇವಾ ಮನೊಬಾವನೆಯಲ್ಲಿ ಕೆಲಸನಿರ್ವಹಿಸುತ್ತಿರುವ ಕಡಬ ತಾಲೂಕಿನ ಒಕ್ಕೂಟಗಳ ಅಧ್ಶಕ್ಷರುಗಳು ಪಧಾದಿಕಾರಿಗಳು ಉಪಸಮಿತಿ ಸದಸ್ಶರುಗಳು ಧರ್ಮಸ್ಥಳ ದ ದರ್ಮಾಧಿಕಾರಿಗಳ ಆಶಯದ ಗ್ರಾಮಾಭಿವೃಧ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಸೇವಾ ಮನೊಭಾವನೆಯಿಂದ ಒಕ್ಕೂಟದ ವ್ಶಾಪ್ತಿಯಲ್ಲಿ ಸಮರ್ಪಕವಾಗಿ ಅನುಷ್ಟಾನಿಸಿರುವುದು ಶ್ಲಾಘನೀಯ.ನಿಮ್ಮೆಲ್ಲರ ಪ್ರಯತ್ನದಿಂದ ಕರಾವಳಿ ಪ್ರಾದೇಶಿಕ ಕಛೇರಿಯು ರಾಜ್ಶದಲ್ಲಿಯೇ ಗುರುತಿಸುವ ಚಾಂಪಿಯನ್ ಆಪ್ ದಿ ಚಾಂಪ್ಶನ್ ಪ್ರಶಸ್ತಿಯನ್ನು ಪೂಜ್ಶ ವೀರೇಂದ್ರ ಹೆಗ್ಗಡೆಯವರಿಂದ ಪಡೆದುಕೊಳ್ಳುವಲ್ಲಿ ಸಹಕಾರಿ ಯಾಗಿದೆ.
ಉತ್ತಮ ಕೆಲಸಗಳನ್ನು ಮಾಡುವಾಗ ಒಂದಷ್ಟು ಅಪಸ್ವರಗಳು, ವಿರೋಧಗಳು ಬರಬಹುದು ಅದನ್ನೆಲ್ಲಾ ಮೇಟ್ಟಿನಿಂತು ಸಾಧನೆ ಮಾಡಿದರೆ ಮಾತ್ರ ಗುರಿತಿಸಿಕೊಳ್ಳಲು ಸಾಧ್ಶವಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯು ಕಾನೂನು ಬದ್ದವಾಗಿ ಬ್ಶಾಂಕ್ ನ ಸಹಬಾಗಿತ್ವದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ವ್ಶವಹಾರಿಕವಾಗಿ ಯಾವುದೇ ಕಾರ್ಯಕ್ರಮಗಳಲ್ಲಿ ಗೊಂದಲಗಳು ಬೇಡ..ಸ್ವಸಹಾಯ ಸಂಘಗಳ ಆರ್ಥಿಕ ನಿರ್ವಹಣೆಯು ಬ್ಶಾಂಕ್ ನ ನಿಯಮಗಳಿಗೆ ಬದ್ದವಾಗಿಯೇ ನಡೆಯುತ್ತದೆ. ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ .ಕ್ಷೇತ್ರದ ಮಂಜುನಾಥಸ್ವಾಮಿಗೆ ಬದ್ದವಾಗಿ ಕೆಲಸನಿರ್ವಹಿಸಿದಲ್ಲಿ ಸ್ವಾಮಿಯ ಅನುಗ್ರಹ ಪ್ರತೀ ಕುಟುಂಬಕ್ಕೆ ಶಕ್ತಿಯನ್ನು ನೀಡುತ್ತದೆ ಎಂದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…