ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಒಕ್ಕೂಟದ ಪಧಾದಿಕಾರಿಗಳ ಸಮಾವೇಶ ಕಾರ್ಯಕ್ರಮವು ಕಡಬ ಅನುಗ್ರಹ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉಧ್ಘಾಟಿಸಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕರಾವಳಿ ಪ್ರದೇಶಿಕ ವ್ಶಾಪ್ತಿಯ ಉಡುಪಿ ಪ್ರಾದೇಶಿಕ ಕಛೇರಿ ಪ್ರಾದೇಶಿಕ ನಿರ್ಧೇಶಕರಾದ ದುಗ್ಗೇಗೌಡ ರವರು ಮಾತನಾಡಿ ಸೇವಾ ಮನೊಬಾವನೆಯಲ್ಲಿ ಕೆಲಸನಿರ್ವಹಿಸುತ್ತಿರುವ ಕಡಬ ತಾಲೂಕಿನ ಒಕ್ಕೂಟಗಳ ಅಧ್ಶಕ್ಷರುಗಳು ಪಧಾದಿಕಾರಿಗಳು ಉಪಸಮಿತಿ ಸದಸ್ಶರುಗಳು ಧರ್ಮಸ್ಥಳ ದ ದರ್ಮಾಧಿಕಾರಿಗಳ ಆಶಯದ ಗ್ರಾಮಾಭಿವೃಧ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಸೇವಾ ಮನೊಭಾವನೆಯಿಂದ ಒಕ್ಕೂಟದ ವ್ಶಾಪ್ತಿಯಲ್ಲಿ ಸಮರ್ಪಕವಾಗಿ ಅನುಷ್ಟಾನಿಸಿರುವುದು ಶ್ಲಾಘನೀಯ.ನಿಮ್ಮೆಲ್ಲರ ಪ್ರಯತ್ನದಿಂದ ಕರಾವಳಿ ಪ್ರಾದೇಶಿಕ ಕಛೇರಿಯು ರಾಜ್ಶದಲ್ಲಿಯೇ ಗುರುತಿಸುವ ಚಾಂಪಿಯನ್ ಆಪ್ ದಿ ಚಾಂಪ್ಶನ್ ಪ್ರಶಸ್ತಿಯನ್ನು ಪೂಜ್ಶ ವೀರೇಂದ್ರ ಹೆಗ್ಗಡೆಯವರಿಂದ ಪಡೆದುಕೊಳ್ಳುವಲ್ಲಿ ಸಹಕಾರಿ ಯಾಗಿದೆ.
ಉತ್ತಮ ಕೆಲಸಗಳನ್ನು ಮಾಡುವಾಗ ಒಂದಷ್ಟು ಅಪಸ್ವರಗಳು, ವಿರೋಧಗಳು ಬರಬಹುದು ಅದನ್ನೆಲ್ಲಾ ಮೇಟ್ಟಿನಿಂತು ಸಾಧನೆ ಮಾಡಿದರೆ ಮಾತ್ರ ಗುರಿತಿಸಿಕೊಳ್ಳಲು ಸಾಧ್ಶವಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯು ಕಾನೂನು ಬದ್ದವಾಗಿ ಬ್ಶಾಂಕ್ ನ ಸಹಬಾಗಿತ್ವದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ವ್ಶವಹಾರಿಕವಾಗಿ ಯಾವುದೇ ಕಾರ್ಯಕ್ರಮಗಳಲ್ಲಿ ಗೊಂದಲಗಳು ಬೇಡ..ಸ್ವಸಹಾಯ ಸಂಘಗಳ ಆರ್ಥಿಕ ನಿರ್ವಹಣೆಯು ಬ್ಶಾಂಕ್ ನ ನಿಯಮಗಳಿಗೆ ಬದ್ದವಾಗಿಯೇ ನಡೆಯುತ್ತದೆ. ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ .ಕ್ಷೇತ್ರದ ಮಂಜುನಾಥಸ್ವಾಮಿಗೆ ಬದ್ದವಾಗಿ ಕೆಲಸನಿರ್ವಹಿಸಿದಲ್ಲಿ ಸ್ವಾಮಿಯ ಅನುಗ್ರಹ ಪ್ರತೀ ಕುಟುಂಬಕ್ಕೆ ಶಕ್ತಿಯನ್ನು ನೀಡುತ್ತದೆ ಎಂದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…