ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ – ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಾವಿಯಲ್ಲಿ ಪತ್ತೆ

 

ಉಳ್ಳಾಲ: ಮನೆಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಎಂದು ಗುರುತಿಸಲಾಗಿದೆ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ ವರ್ಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು.‌

ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು. ಈ ವೇಳೆ ಮನೆ ಮಂದಿ ನೆರೆಹೊರೆಯವರು ಹುಡುಕಾಡಿದಾಗ ಇಂದು ಬೆಳಿಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಪಾಳು ಬಾವಿಯನ್ನು ಇಣುಕಿ ನೋಡಿದಾಗ ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!