ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ: ಪೊಲೀಸ್ ಕಮಿಷನರ್ ಅನುಪಮ್​ ಅಗರ್​ ವಾಲ್ ಭೇಟಿ…!

ಮಂಗಳೂರು ಉದ್ಯಮಿ ಮುಮ್ತಾಜ್ ಅಲಿ ನಾಪತ್ತೆ: ಕೂಳೂರು ಸೇತುವೆ ಬಳಿ ಕಾರು ಪತ್ತೆ, ಶೋಧ ಕಾರ್ಯಾಚರಣೆ ಮುಂದುವರಿಕೆ

ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಕಾರು ಪತ್ತೆಯಾಗಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್​ ಅಗರ್​ ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಮ್ತಾಜ್ ಅವರು ಮುಂಜಾನೆ ಮೂರು ಗಂಟೆಗೆ ಮನೆಯಿಂದ ಬಿಎಂಡಬ್ಲ್ಯೂ ಕಾರ್ ಚಲಾಯಿಸಿಕೊಂಡು ಬಂದಿದ್ದು ಕುಳೂರು ಸೇತುವೆ ಬಳಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಮುಮ್ತಾಜ್ ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ಹೀಗಾಗಿ ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ ಎಸ್ ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದ ಸದಸ್ಯರಿಂದಲೂ ಕೆಲವೊಂದು ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!