ಮಂಗಳೂರು: ರವಿವಾರ ಮುಂಜಾನೆ ನಾಪತ್ತೆಯಾಗಿದ್ದ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ, ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಗಳ ಚೇರ್ಮನ್ ಮಮ್ತಾಜ್ ಅಲಿ ಅವರ ಮೃತದೇಹ ಪತ್ತೆಯಾಗಿದೆ.
ಕೂಳೂರು ಸೇತುವೆಯ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ರಕ್ಷಣಾ ತಂಡಗಳು ರವಿವಾರ ಬೆಳಗ್ಗಿನಿಂದ ಹುಡುಕು ಕಾರ್ಯಾಚರಣೆ ನಡೆಸುತ್ತಿದ್ದವು.
ಮಮ್ತಾಜ್ ಅವರು ರವಿವಾರ ಮುಂಜಾನೆ ಹೊಚ್ಚ ಹೊಸ ಬಿಎಂಡಬ್ಲ್ಯು ಕಾರು ಕೂಳೂರು ಸೇತುವೆಯ ಬಳಿ ಅಪಘಾತಕ್ಕೊಳಗಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್, ಕಾರಿನ ಕೀ ಅಲ್ಲಿಯೇ ಇದ್ದ ಕಾರಣ ಆತ್ಮಹತ್ಯೆ ಮಾಡಿರುವ ಶಂಕೆಯಲ್ಲಿ ಹುಡುಕಾಟ ಆರಂಭಿಸಲಾಗಿತ್ತು.
ಸೇತುವೆ ಆಸುಪಾಸಿನಲ್ಲಿ ಮುಳುಗುತಜ್ಞ ಈಶ್ವರ ಮಲ್ಪೆ ಸಹಿತ 7 ಸ್ಕೂಬಾ ಡೈವರ್ಗಳು, ಎನ್ಡಿಆರ್ಎಫ್ ತಂಡ ಹುಡುಕಾಟ ನಡೆಸುತ್ತಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…