ಜನ ಮನದ ನಾಡಿ ಮಿಡಿತ

Advertisement

ಅ.9ರಂದು ಉಡುಪಿಯಲ್ಲಿ `ಗೀತಾಂಜಲಿ ಸಿಲ್ಕ್ಸ್’ನಲ್ಲಿ ನವೀಕೃತ ಪುರುಷರ ವಿಭಾಗದ ಉದ್ಘಾಟನೆ

ಕರಾವಳಿ ಕರ್ನಾಟಕ ಅತೀ ವಿಶಾಲವಾದ ಮಳಿಗೆ ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್‌ಗಳನ್ನೊಳಗೊAಡ ನವೀಕೃತ ಪುರುಷರ ವಿಭಾಗದ ಉದ್ಘಾಟನೆಯು ಅ.9ರಂದು ಬೆಳಗ್ಗೆ 9.45ಕ್ಕೆ ನಡೆಯಲಿದೆ ಎಂದು ಗೀತಾಂಜಲಿ ಸಿಲ್ಕ್ಸ್ ಪಾಲುದಾರ ಸಂತೋಷ್ ವಾಗ್ಳೆ ತಿಳಿಸಿದ್ದಾರೆ.

ಉಡುಪಿಯ ಗೀತಾಂಜಲಿ ಸಿಲ್ಕ್ಸ್ ಮಳಿಗೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದನೇ ಮಹಡಿಯಲ್ಲಿ ಸ್ವದೇಶಿ ಹಾಗೂ ವಿದೇಶಿಯ ಪುರುಷರ ಎಲ್ಲ ಪ್ರಮುಖ ಬ್ರಾಂಡ್ ಗಳು, ಮದುವೆ ಹಾಗೂ ಶುಭ ಸಮಾರಂಭಗಳಿಗೆ ಬೇಕಾದ ಅತ್ಯಾಧುನಿಕ-ಪಾರಂಪರಿಕ ಶೈಲಿಯ ವಸ್ತ್ರಗಳು, ಆಫೀಸ್ವೇರ್, ಕ್ಯಾಶುವಲ್ ವೇರ್, ಗ್ರಾಹಕರ ಅಭಿರುಚಿಗಳಿಗೆ ಅನುಸಾರವಾಗಿ ಸೂಟಿಂಗ್- ಶರ್ಟಿಂಗ್ ಹಾಗೂ ಒಳ ಉಡುಪಗಳನ್ನು ಒಳಗೊಂಡ ಅತೀ ವಿಶಾಲವಾದ ವಿಭಾಗವನ್ನು ಆರಂಭಿಸಲಾಗಿದೆ. ಗೀತಾಂಜಲಿ ಸಿಲ್ಕ್ಸ್ ಮಳಿಗೆಯು ಮೂರು ಮಹಡಿಗಳಲ್ಲಿ ಪುರುಷರ, ಮಹಿಳೆಯರ ಮತ್ತು ಮಕ್ಕಳ ಪ್ರತ್ಯೇಕ ವಿಶಾಲ ವಿಭಾಗಳನ್ನು ಹೊಂದಿದೆ ಎಂದು ಅವರು ಮಾಹಿತಿ ನೀಡಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!