ಕರಾವಳಿ ಕರ್ನಾಟಕ ಅತೀ ವಿಶಾಲವಾದ ಮಳಿಗೆ ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ಗಳನ್ನೊಳಗೊAಡ ನವೀಕೃತ ಪುರುಷರ ವಿಭಾಗದ ಉದ್ಘಾಟನೆಯು ಅ.9ರಂದು ಬೆಳಗ್ಗೆ 9.45ಕ್ಕೆ ನಡೆಯಲಿದೆ ಎಂದು ಗೀತಾಂಜಲಿ ಸಿಲ್ಕ್ಸ್ ಪಾಲುದಾರ ಸಂತೋಷ್ ವಾಗ್ಳೆ ತಿಳಿಸಿದ್ದಾರೆ.
ಉಡುಪಿಯ ಗೀತಾಂಜಲಿ ಸಿಲ್ಕ್ಸ್ ಮಳಿಗೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದನೇ ಮಹಡಿಯಲ್ಲಿ ಸ್ವದೇಶಿ ಹಾಗೂ ವಿದೇಶಿಯ ಪುರುಷರ ಎಲ್ಲ ಪ್ರಮುಖ ಬ್ರಾಂಡ್ ಗಳು, ಮದುವೆ ಹಾಗೂ ಶುಭ ಸಮಾರಂಭಗಳಿಗೆ ಬೇಕಾದ ಅತ್ಯಾಧುನಿಕ-ಪಾರಂಪರಿಕ ಶೈಲಿಯ ವಸ್ತ್ರಗಳು, ಆಫೀಸ್ವೇರ್, ಕ್ಯಾಶುವಲ್ ವೇರ್, ಗ್ರಾಹಕರ ಅಭಿರುಚಿಗಳಿಗೆ ಅನುಸಾರವಾಗಿ ಸೂಟಿಂಗ್- ಶರ್ಟಿಂಗ್ ಹಾಗೂ ಒಳ ಉಡುಪಗಳನ್ನು ಒಳಗೊಂಡ ಅತೀ ವಿಶಾಲವಾದ ವಿಭಾಗವನ್ನು ಆರಂಭಿಸಲಾಗಿದೆ. ಗೀತಾಂಜಲಿ ಸಿಲ್ಕ್ಸ್ ಮಳಿಗೆಯು ಮೂರು ಮಹಡಿಗಳಲ್ಲಿ ಪುರುಷರ, ಮಹಿಳೆಯರ ಮತ್ತು ಮಕ್ಕಳ ಪ್ರತ್ಯೇಕ ವಿಶಾಲ ವಿಭಾಗಳನ್ನು ಹೊಂದಿದೆ ಎಂದು ಅವರು ಮಾಹಿತಿ ನೀಡಿದ್ರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…