ಕರಾವಳಿ ಕರ್ನಾಟಕ ಅತೀ ವಿಶಾಲವಾದ ಮಳಿಗೆ ಉಡುಪಿಯ ಗೀತಾಂಜಲಿ ಸಿಲ್ಕ್ಸ್’ನಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ಗಳನ್ನೊಳಗೊAಡ ನವೀಕೃತ ಪುರುಷರ ವಿಭಾಗದ ಉದ್ಘಾಟನೆಯು ಅ.9ರಂದು ಬೆಳಗ್ಗೆ 9.45ಕ್ಕೆ ನಡೆಯಲಿದೆ ಎಂದು ಗೀತಾಂಜಲಿ ಸಿಲ್ಕ್ಸ್ ಪಾಲುದಾರ ಸಂತೋಷ್ ವಾಗ್ಳೆ ತಿಳಿಸಿದ್ದಾರೆ.
ಉಡುಪಿಯ ಗೀತಾಂಜಲಿ ಸಿಲ್ಕ್ಸ್ ಮಳಿಗೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದನೇ ಮಹಡಿಯಲ್ಲಿ ಸ್ವದೇಶಿ ಹಾಗೂ ವಿದೇಶಿಯ ಪುರುಷರ ಎಲ್ಲ ಪ್ರಮುಖ ಬ್ರಾಂಡ್ ಗಳು, ಮದುವೆ ಹಾಗೂ ಶುಭ ಸಮಾರಂಭಗಳಿಗೆ ಬೇಕಾದ ಅತ್ಯಾಧುನಿಕ-ಪಾರಂಪರಿಕ ಶೈಲಿಯ ವಸ್ತ್ರಗಳು, ಆಫೀಸ್ವೇರ್, ಕ್ಯಾಶುವಲ್ ವೇರ್, ಗ್ರಾಹಕರ ಅಭಿರುಚಿಗಳಿಗೆ ಅನುಸಾರವಾಗಿ ಸೂಟಿಂಗ್- ಶರ್ಟಿಂಗ್ ಹಾಗೂ ಒಳ ಉಡುಪಗಳನ್ನು ಒಳಗೊಂಡ ಅತೀ ವಿಶಾಲವಾದ ವಿಭಾಗವನ್ನು ಆರಂಭಿಸಲಾಗಿದೆ. ಗೀತಾಂಜಲಿ ಸಿಲ್ಕ್ಸ್ ಮಳಿಗೆಯು ಮೂರು ಮಹಡಿಗಳಲ್ಲಿ ಪುರುಷರ, ಮಹಿಳೆಯರ ಮತ್ತು ಮಕ್ಕಳ ಪ್ರತ್ಯೇಕ ವಿಶಾಲ ವಿಭಾಗಳನ್ನು ಹೊಂದಿದೆ ಎಂದು ಅವರು ಮಾಹಿತಿ ನೀಡಿದ್ರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…