ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ- ಇನ್ನೂ 5 ದಿನ ಮಳೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣ ಮತ್ತೆ ತನ್ನ ಆರ್ಭಟ ತೋರಿಸುತ್ತಿದ್ದಾನೆ.ಇಡೀ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಮಳೆಯ ಅಬ್ಬರಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. ಭಾನುವಾರದಿಂದ ಈವರೆಗೆ ಇಡೀ ಜಿಲ್ಲೆಯಾದ್ಯಂತ ಜೋರಾದ ಗಾಳಿ ಮಿಂಚು-ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಂಗಳೂರು ನಗರ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಮಳೆ ಅಬ್ಬರಿಸಿ ಬೊಬ್ಬೆರೆದಿದೆ.

ಅಕ್ಟೋಬರ್ 15 ರ ತನಕ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 10ರಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳನ್ನೂ ಊಹಿಸಲಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!