ಜನ ಮನದ ನಾಡಿ ಮಿಡಿತ

Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟ; ವಿಜಯದಶಮಿಯ ಶುಭದಿನದಂದು ಆಯುಧ ಪೂಜೆ..!

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ರಾಷ್ಟ್ರೀಯ ಹೆದ್ದಾರಿ ಮೂಲ್ಕಿ ಇಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಭಾಭವನದ ಕಾಮಗಾರಿಯ ಕುರಿತು ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ ಆಶಯದಂತೆ ಇಂದು ವಿಜಯದಶಮಿಯ ಶುಭದಿನದಂದು ಆಯುಧ ಪೂಜೆ ಮಾಡಿ ಸ್ಥಳ ಶುದ್ಧಿಕರಣ ಮಾಡುವ ಮೂಲಕ ಎರಡನೇ ಹಂತದ ಕಾಮಗಾರಿಯು ಸುಸೂತ್ರವಾಗಿ ನಡೆಯಲಿ ಎಂದು ಪ್ರಾರ್ಥಿಸಲಾಯಿತು.
ಪೂಜೆಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಡಿ. ಶೆಟ್ಟಿ, ಇಂಜಿನಿಯರ್ ಜೀವನ್ ಕೆ. ಶೆಟ್ಟಿ ಮೂಲ್ಕಿ,ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಇವರುಗಳು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!