ಜನ ಮನದ ನಾಡಿ ಮಿಡಿತ

Advertisement

ಉಡುಪಿ ಮೂಲದ ಉದ್ಯಮಿ ತೀರ್ಥಹಳ್ಳಿಯ ಲಾಡ್ಜ್ ನಲ್ಲಿ ನೇಣಿಗೆ ಶರಣು

ತೀರ್ಥಹಳ್ಳಿ: ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಮನನೊಂದ ಉಡುಪಿ ಮೂಲದ ಉದ್ಯಮಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ನಡೆದಿದೆ.
ಉಡುಪಿಯ ಹಿರಿಯಡ್ಕದ ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಹಳ್ಳಿಯ ವಸತಿಗೃಹವೊಂದರಲ್ಲಿ ವಾಸ್ತವ್ಯ ಹೂಡಿದ್ದರು. ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದಿದ್ದರಿಂದ ಅನುಮಾನಗೊಂಡ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.


ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ಸಾವಿನ ಕಾರಣ ವಿವರಿಸಿದ್ದಾರೆ. ಕೆಲವೊಂದು ಹೆಸರುಗಳನ್ನು ಬರೆದಿದ್ದು ಮತ್ತೆ ಕೆಲವು ತನ್ನ ವ್ಯವಹಾರದ ವಿಷಯಗಳನ್ನು ಬರೆದಿಟ್ಟಿದ್ದರು ಎಂದು ಪೊಲೀಸ್‌ ಮೂಲದಿಂದ ತಿಳಿದುಬಂದಿದೆ. ಪ್ರಸನ್ನ ಶೆಟ್ಟಿ, ಬೆಂಗಳೂರಿನಲ್ಲಿ ರೆಸ್ಟೋರೆಂಟ್, ಬೇಕರಿ ಮತ್ತು ಹಣದ ವ್ಯವಹಾರವನ್ನು ನಡೆಸುತ್ತಿದ್ದರು

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!