ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಲೋಕಸಭಾ ಚುನಾವಣೆಯಲ್ಲಿ “ಗ್ಯಾರಂಟಿ” ಭರವಸೆ, ಕಾಂಗ್ರೆಸ್ ಗೆಲುವಿನ ತಂತ್ರ

ಕಾಂಗ್ರೆಸ್: ಯಾರೂ ನಿರೀಕ್ಷಿಸಿರದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಕಾಂಗ್ರೆಸ್ ತನ್ನ ಐತಿಹಾಸಿಕ ಗೆಲುವನ್ನು ಕಂಡಿದ್ದು ಎಲ್ಲರಿಗೂ ತಿಳಿದಿದೆ.
ಚುನಾವಣಾ ಪ್ರಚಾರದಲ್ಲಿ ಬಳಸಿದ ಅಸ್ತ್ರ “ಗ್ಯಾರಂಟಿ ಯೋಜನೆಗಳು” ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರದಾರಿ ಎಂದು ಹೇಳಿದರೆ ತಪ್ಪಾಗಲಾರದು.

ಈ ಗೆಲುವಿನ ಉತ್ತೇಜನಗೊಂಡ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಯಲ್ಲಿಯೂ ಇದೇ ಅಸ್ತ್ರವನ್ನು ಬಳಸಲು ನಿರ್ಧರಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಲು ಚಿಂತಿಸಿದೆ.
ಅದಲ್ಲದೆ ಸದ್ಯದ ವರದಿಯ ಪ್ರಕಾರ ಈ ಭಾರಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಅಥವಾ ಮಧ್ಯ ಕರ್ನಾಟಕದಿಂದ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ವರದಿ ಸಿದ್ಧಪಡಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದು ಪರಾಭವಗೊಂಡಿರುವ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಕೈ ಪಕ್ಷವು ಬಿಜೆಪಿಯನ್ನು ಸೋಲಿಸಿ ತನ್ನ ಗೆಲುವನ್ನು ಸಾಧಿಸಲು ಅಸ್ತ್ರಗಳನ್ನು ಸಿದ್ಧಪಡಿಸುತ್ತಿದೆ. ಗೆಲುವು ಯಾರ ಪಾಲಿಗೆ ಎಂದು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!