ಕಾಂಗ್ರೆಸ್: ಯಾರೂ ನಿರೀಕ್ಷಿಸಿರದಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಕಾಂಗ್ರೆಸ್ ತನ್ನ ಐತಿಹಾಸಿಕ ಗೆಲುವನ್ನು ಕಂಡಿದ್ದು ಎಲ್ಲರಿಗೂ ತಿಳಿದಿದೆ.
ಚುನಾವಣಾ ಪ್ರಚಾರದಲ್ಲಿ ಬಳಸಿದ ಅಸ್ತ್ರ “ಗ್ಯಾರಂಟಿ ಯೋಜನೆಗಳು” ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರದಾರಿ ಎಂದು ಹೇಳಿದರೆ ತಪ್ಪಾಗಲಾರದು.
ಈ ಗೆಲುವಿನ ಉತ್ತೇಜನಗೊಂಡ ಕಾಂಗ್ರೆಸ್ ಇದೀಗ ಲೋಕಸಭಾ ಚುನಾವಣೆಯಲ್ಲಿಯೂ ಇದೇ ಅಸ್ತ್ರವನ್ನು ಬಳಸಲು ನಿರ್ಧರಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಲು ಚಿಂತಿಸಿದೆ.
ಅದಲ್ಲದೆ ಸದ್ಯದ ವರದಿಯ ಪ್ರಕಾರ ಈ ಭಾರಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಗಾಂಧಿ ವಾದ್ರಾ ಹಾಗೂ ರಾಹುಲ್ ಗಾಂಧಿ ಉತ್ತರ ಕರ್ನಾಟಕ ಅಥವಾ ಮಧ್ಯ ಕರ್ನಾಟಕದಿಂದ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ವರದಿ ಸಿದ್ಧಪಡಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದು ಪರಾಭವಗೊಂಡಿರುವ ಜಗದೀಶ್ ಶೆಟ್ಟರ್ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಯೂ ಹೊರಬಿದ್ದಿದೆ. ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಕೈ ಪಕ್ಷವು ಬಿಜೆಪಿಯನ್ನು ಸೋಲಿಸಿ ತನ್ನ ಗೆಲುವನ್ನು ಸಾಧಿಸಲು ಅಸ್ತ್ರಗಳನ್ನು ಸಿದ್ಧಪಡಿಸುತ್ತಿದೆ. ಗೆಲುವು ಯಾರ ಪಾಲಿಗೆ ಎಂದು ಕಾದು ನೋಡಬೇಕಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…