ಮುಲ್ಕಿ: ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶ ಪೂರಿತವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರವರ ವಿರುದ್ಧ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣವನ್ನು ಖಂಡಿಸಿ ಮುಲ್ಕಿ ನಗರ ಪಂಚಾಯತ್ ಬಳಿ ಮೌನ ಪ್ರತಿಭಟನೆ ನಡೆಯಿತು.
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್, ಮುಲ್ಕಿ ಕೆಪಿಸಿಸಿ ಸದಸ್ಯರಾದ ವಸಂತ ಬರ್ನಾಡ್, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಮೂಡಬಿದ್ರೆ ಕೆಪಿಸಿಸಿ ಸದಸ್ಯರಾದ ಚಂದ್ರಹಾಸ ಸನಿಲ್, ವಕ್ತಾರ ರಾದ ರಾಜೇಶ್ ಕಡಲ ಕೆರೆ, ನಗರ ಪಂಚಾಯತ್ ಸದಸ್ಯರಾದ ಯೋಗೀಶ್ ಕೋಟ್ಯಾನ್, ಪುತ್ತುಭಾವ, ಮಂಜುನಾಥ ಕಂಬಾರ, ಮಹೇಶ್ ಮುನ್ನ ಸೇವಾದಳದ ಧರ್ಮಾನಂದ ಶೆಟ್ಟಿಗಾರ್ ಭೀಮಶಂಕರ್ ಆರ್ ಕೆ, ಮಹಿಳಾ ಕಾಂಗ್ರೆಸ್ ಪದ್ಮಾವತಿ ಶೆಟ್ಟಿ, ನಾಯಕರುಗಳಾದ ಪ್ರಮೋದ್ ಕುಮಾರ್ ಗೋಪಿನಾಥ್ ಪಡಂಗ ,ಉಲ್ಲಾಸ್ ಶೆಟ್ಟಿ, ದೀಪಕ್ ಪೆರ್ಮೊದೆ, ಅಬ್ದುಲ್ ಖಾದರ್, ಅನಿಲ್ ಪೂಜಾರಿ ಸಸಿಹಿತ್ಲು ಜನಾರ್ಧನ್ ಬಂಗೇರ ನೆಲ್ಸನ್ ಲೋಬೋ, ಎಕ್ಕಾರು ಮೋನಪ್ಪ ಶೆಟ್ಟಿ, ಬಶೀರ್ ಕುಳಾಯಿ ಮೊದಲಾದವರಿದ್ದರು
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…