ಜನ ಮನದ ನಾಡಿ ಮಿಡಿತ

Advertisement

ಸಂಡೂರು ತಾಲೂಕಿನ ನಾರಿಹಳ್ಳ ಕಿರು ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಣೆ..!

ಸಂಡೂರು ವಿಧಾನಸಭಾ ಕ್ಷೇತ್ರದ ನೂರಾರು ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿಗೆ ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.ದೇವರಾಜ ಅರಸು ಅವರ ನಂತರ ನಾರಿಹಳ್ಳ ಜಲಾಶಯಕ್ಕೆ ಆಗಮಿಸಿದ ಎರಡನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎನ್ನುವ ಸಂತಸವನ್ನು ಬಾಗಿನ‌ ಅರ್ಪಣೆ ಪೂಜಾ ಕಾರ್ಯದಲ್ಲಿದ್ದ ಪುರೋಹಿತರು ಹಂಚಿಕೊಂಡರು.ಸಂಡೂರು ತಾಲೂಕಿನ ನಾರಿಹಳ್ಳ ಕಿರು ಡ್ಯಾಂ 0.810 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು 615 ಕಿ.ಮೀ. ವಿಸ್ತೀರ್ಣ ಇದೆ. ಈ ಜಲಾಶಯ ಸಂಡೂರಿನ 20 ಗ್ರಾಮಗಳಿಗೆ ಕುಡಿಯುವ ನೀರಿಗೆ ಆಧಾರ ಆಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಶಾಸಕರಾದ ಶ್ರೀನಿವಾಸ್, ಕಂಪ್ಲಿ ಗಣೇಶ್, ಲತಾ ಮಲ್ಲಿಕಾರ್ಜುನ್, ಸಂಸದ ಈ.ತುಕಾರಾಂ ಸೇರಿ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!