ಜನ ಮನದ ನಾಡಿ ಮಿಡಿತ

Advertisement

ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಉಪ್ಪಿನಂಗಡಿ: ಕಳ್ಳನೊಬ್ಬ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.

ಪೆರಿಯಡ್ಕ ಸಹಕಾರಿ ಸಂಘದ ಶಾಖಾ ಕಟ್ಟಡದ ಮುಂಭಾಗದಲ್ಲಿ ಕಳ್ಳನೊಬ್ಬ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ದೃಶ್ಯ . ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೂಡಲೇ ಸ್ಥಳೀಯ ಕೆಲ ಯುವಕರು ಈತನ ಚಲನವಲನವನ್ನು ದೂರದಿಂದ ನೋಡಿದ್ದಾರೆ. ಬಳಿಕ ಅವರು ಹತ್ತಿರ ಬರುತ್ತಿದ್ದಂತೆ ಈತ ಪರಾರಿಯಾಗಿದ್ದಾನೆ. ಘಟನೆ ಕುರಿತು ಉಪ್ಪಿನಂಗಡಿ ಪೊಲೀಸರಿಗೂ ದೂರು ನೀಡಲಾಗಿದೆ. ಆದರೆ ಸಿಸಿ ಕ್ಯಾಮರಾದಲ್ಲಿ ಈತನ ಮುಖದ ಚಿತ್ರಣ ಸ್ಪಷ್ಟವಾಗಿ ಕಂಡುಬರದ ಹಿನ್ನಲೆಯಲ್ಲಿ ಕಳ್ಳನ ಪತ್ತೆಯ ಕಾರ್ಯಕ್ಕೆ ತಡೆಯಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯರ ಪ್ರಕಾರ ಈತ ಬೇರೆ ಊರಿನ ವ್ಯಕ್ತಿ. ಪೂರ್ತಿಯಾಗಿ ರೈನ್ ಕೋಟ್ ಹಾಕಿರುವ ಕಾರಣ ಈತನ ಮುಖ ಸ್ಪಷ್ಟವಾಗಿ ಕಂಡುಬರಲಿಲ್ಲ. ಈತನನ್ನು ಪೆರಿಯಡ್ಕದ ಸಮೀಪದ ಓಡ್ಲ ತನಕ ಯುವಕರು ಬೆನ್ನಟ್ಟಿದ್ದು, ಕಳ್ಳ ಪರಾರಿಯಾಗಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!