ಜನ ಮನದ ನಾಡಿ ಮಿಡಿತ

Advertisement

ಪಡುತೋನ್ಸೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ..!!

ಉಡುಪಿ: ಕೆಮ್ಮಣ್ಣು ಪಡುತೋನ್ಸೆಯ ಕುದುರು ನೆಕ್ಸ್ಟ್ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.

ಮೃತವ್ಯಕ್ತಿಯನ್ನು ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ‌. ಹೊಳೆಯಿಂದ ಶವ ಮೇಲೆತ್ತಲು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಅವರು ಸಹಕರಿಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಮಲ್ಪೆ ಠಾಣೆಯ ಎಎಸ್ಐ ವಿಶ್ವನಾಥ್, ನಾಗರಾಜ್ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!