ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಕ್ರಮ ಪಟಾಕಿ ದಾಸ್ತಾನು ಕೇಂದ್ರಕ್ಕೆ ಪೊಲೀಸರ ದಾಳಿ; 40 ಕೆ.ಜಿ. ಪಟಾಕಿ ವಶ..!

ಉಡುಪಿಯ ಚರ್ಚ್‌ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ್ದಾರೆ.

ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಂಭಾಗವಿರುವ ಕಾಬ್ರಾಲ್ ಗನ್ ಹೌಸ್ ನಲ್ಲಿ ಪರವಾನಗಿ ಇಲ್ಲದೆ ಸುಡುಮದ್ದುಗಳ ಅಕ್ರಮ ದಾಸ್ತಾನು ಬಗ್ಗೆ ದೊರೆತ ಮಾಹಿತಿಯಂತೆ ನಗರ ಠಾಣಾ ಉಪನಿರೀಕ್ಷಕ ಪುನೀತ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಆರೋಪಿ ಕಾಬ್ರಾಲ್ ಅವರು ಒಟ್ಟು 40 ಕೆ.ಜಿ. ತೂಕದ ಪಟಾಕಿ ಮತ್ತು ಸುಡುಮದ್ದುಗಳನ್ನು ಮುಂಜಾಗೃತ ಕ್ರಮ ಕೈಗೊಳ್ಳದೇ ಹಾಗೂ ಪರವಾನಗಿ ಇಲ್ಲದೇ ಅಕ್ರಮವಾಗಿ ಪಟಾಕಿ ಸ್ಪೋಟಕಗಳನ್ನು ಮಾನವ ಪ್ರಾಣಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ಸಂಗ್ರಹಿಸಿದ್ದು, ಅವುಗಳನ್ನು ವಶ ವಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!