ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅಕ್ರಮ ಪಟಾಕಿ ದಾಸ್ತಾನು ಕೇಂದ್ರಕ್ಕೆ ಪೊಲೀಸರ ದಾಳಿ; 40 ಕೆ.ಜಿ. ಪಟಾಕಿ ವಶ..!

ಉಡುಪಿಯ ಚರ್ಚ್‌ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ್ದಾರೆ.

ಬಾಲಕಿಯರ ಪದವಿ ಪೂರ್ವ ಕಾಲೇಜಿನ ಮುಂಭಾಗವಿರುವ ಕಾಬ್ರಾಲ್ ಗನ್ ಹೌಸ್ ನಲ್ಲಿ ಪರವಾನಗಿ ಇಲ್ಲದೆ ಸುಡುಮದ್ದುಗಳ ಅಕ್ರಮ ದಾಸ್ತಾನು ಬಗ್ಗೆ ದೊರೆತ ಮಾಹಿತಿಯಂತೆ ನಗರ ಠಾಣಾ ಉಪನಿರೀಕ್ಷಕ ಪುನೀತ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಆರೋಪಿ ಕಾಬ್ರಾಲ್ ಅವರು ಒಟ್ಟು 40 ಕೆ.ಜಿ. ತೂಕದ ಪಟಾಕಿ ಮತ್ತು ಸುಡುಮದ್ದುಗಳನ್ನು ಮುಂಜಾಗೃತ ಕ್ರಮ ಕೈಗೊಳ್ಳದೇ ಹಾಗೂ ಪರವಾನಗಿ ಇಲ್ಲದೇ ಅಕ್ರಮವಾಗಿ ಪಟಾಕಿ ಸ್ಪೋಟಕಗಳನ್ನು ಮಾನವ ಪ್ರಾಣಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ಸಂಗ್ರಹಿಸಿದ್ದು, ಅವುಗಳನ್ನು ವಶ ವಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!