ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲ ವತಿಯಿಂದ ನೂಜಿಬಾಳ್ತಿಲ, ರೆಂಜಿಲಾಡಿ ಗ್ರಾಮಸ್ಥರ ಸಹಕಾರದೊಂದಿಗೆ ತುಳುನಾಡ ತುಡರ್ ಯುವಕ ಮಂಡಲದ ಮೂರನೇ ರ್ಷದ ವರ್ಷಿಕ ಕ್ರೀಡಾಕೂಟದ ಅಂಗವಾಗಿ ಸಬ್ ಜೂನಿಯರ್ ವಿಭಾಗದ ನೇಗಿಲು ಕಿರಿಯ ಮತ್ತು ಜೂನಿಯರ್ ವಿಭಾಗದ ಹಗ್ಗ ಕಿರಿಯ ಮಟ್ಟದ ಕೆಸರು ಗದ್ದೆಯ ಸರ್ಯ-ಚಂದ್ರ ಜೋಡುಕರೆ ಕಂಬಳ ಸ್ನೇಹಕೂಟ ಕರ್ಯಕ್ರಮ ಅ.20ರಂದು ಬೆಳಗ್ಗೆ ಗಂಟೆ 9ರಿಂದ ರೆಂಜಿಲಾಡಿ ಗ್ರಾಮದ ದಿ|ಆರ್.ಸಾಂತಪ್ಪ ಗೌಡ ಸಾಕೋಟೆಜಾಲು ಅವರ ಗದ್ದೆಯಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ರ್ಚಕ ಕೃಷ್ಣ ಹೆಬ್ಬಾರ್ ಕರ್ಯಕ್ರಮ ಉದ್ಘಾಟಿಸುವರು. ರೆಂಜಿಲಾಡಿ ಬೀ
ಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ಕಂಬಳ ಕರೆ ಉದ್ಘಾಟಿಸುವರು. ತುಳುನಾಡ ತುಡರ್ ಯುವಕ ಮಂಡಲದ ಅಧ್ಯಕ್ಷ ತಿರುಲೇಶ್ವರ ಸಾಕೋಟೆಜಾಲು ಅಧ್ಯಕ್ಷತೆ ವಹಿಸುವರು. ಸಂಜೆ 3ಗಂಟೆಯಿಂದ ಸಮಾರೋಪ ಸಮಾರಂಭ ನಡೆಯಲಿದ್ದು, ತಿರುಮಲೇಶ್ವರ ಸಾಕೋಟೆಜಾಲು ಅಧ್ಯಕ್ಷತೆ ವಹಿಸಲಿದ್ದಾರೆ.
ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಸೇರಿದಂತೆ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕರ್ಯಕ್ರಮದಲ್ಲಿ ಯುವ ಕಂಬಳ ಓಟಗಾರ ಕೃತಿಕ್ ಪೆರಂಗಲ್, ಹಿರಿಯ ಕಂಬಳ ಓಟಗಾರ ರವಿರಾಜ್ ಜೈನ್ ಹೇರ ಅವರನ್ನು ಸಮ್ಮಾನಿಸುವ ಕರ್ಯಕ್ರಮ ನಡೆಯಲಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…