ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರನ್ನು ವರ್ಗಾವಣೆಗೊಳಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರನ್ನು ನಿಯೋಜಿಸಲಾಗಿದೆ. ವಿದ್ಯಾಕುಮಾರಿಯವರನ್ನು ತಕ್ಷಣದಿಂದ ಜಾರಿಯಾಗುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಲು ಆದೇಶಿಸಲಾಗಿದೆ. 2014 ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ವಿದ್ಯಾಕುಮಾರಿ ಮೂಲತಃ ಉಳ್ಳಾಲದ ಪಾವೂರು ಗ್ರಾಮದವರು. ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…