ಜನ ಮನದ ನಾಡಿ ಮಿಡಿತ

Advertisement

ಪೆಟ್ರೋಲ್ ಸ್ಕೂಟರ್ ಬೆಂಕಿಗಾಹುತಿ…!!

ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ.


ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು ಕಟ್ಟಿದ್ದರು. ತಡರಾತ್ರಿ ೧೨.೩೦ರ ಸುಮಾರಿಗೆ ಇದ್ದಕ್ಕಿಂತೆ ಸ್ಕೂಟರ್ ಗೆ ಬೆಂಕಿ ಆವರಿಸಿ, ಬೆಂಕಿಯ ಕೆನ್ನಾಲೆ ಮನೆಯ ಕಿಟಕಿ, ತಾರಸಿಗೂ ತಗಲಿದೆ. ಮನೆಮಂದಿ ಎಚ್ಚೆತ್ತು ತಕ್ಷಣವೇ ಬೆಂಕಿ ನಂದಿಸಲು ಮುಂದಾಗಿದ್ದರಿAದಾಗಿ ಸಂಭಾವ್ಯ ಅನಾಹುತ ತಪ್ಪಿದೆ. ಬೆಂಕಿಯಿAದಾಗಿ ಮನೆಗೂ ಹಾನಿಯಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾರ್ಟ್ ಸರ್ಕ್ಯುಟ್ ನಿಂದ ಘಟನೆ ಸಂಭವಿಸಿರುವ ಶಂಕೆಯಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

error: Content is protected !!