ಜನ ಮನದ ನಾಡಿ ಮಿಡಿತ

Advertisement

ಪೆಟ್ರೋಲ್ ಸ್ಕೂಟರ್ ಬೆಂಕಿಗಾಹುತಿ…!!

ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ.


ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು ಕಟ್ಟಿದ್ದರು. ತಡರಾತ್ರಿ ೧೨.೩೦ರ ಸುಮಾರಿಗೆ ಇದ್ದಕ್ಕಿಂತೆ ಸ್ಕೂಟರ್ ಗೆ ಬೆಂಕಿ ಆವರಿಸಿ, ಬೆಂಕಿಯ ಕೆನ್ನಾಲೆ ಮನೆಯ ಕಿಟಕಿ, ತಾರಸಿಗೂ ತಗಲಿದೆ. ಮನೆಮಂದಿ ಎಚ್ಚೆತ್ತು ತಕ್ಷಣವೇ ಬೆಂಕಿ ನಂದಿಸಲು ಮುಂದಾಗಿದ್ದರಿAದಾಗಿ ಸಂಭಾವ್ಯ ಅನಾಹುತ ತಪ್ಪಿದೆ. ಬೆಂಕಿಯಿAದಾಗಿ ಮನೆಗೂ ಹಾನಿಯಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾರ್ಟ್ ಸರ್ಕ್ಯುಟ್ ನಿಂದ ಘಟನೆ ಸಂಭವಿಸಿರುವ ಶಂಕೆಯಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!