ಜನ ಮನದ ನಾಡಿ ಮಿಡಿತ

Advertisement

ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಕಾಂತು ಲಕ್ಕಣ ಯಾನೆ ಯಾದವ ಬಂಗೇರ ನಿಧನ

ಮುಲ್ಕಿ: ಹಳೆಯಂಗಡಿ ಸಮೀಪದ ಸಸಿಹಿತ್ಲು ನಿವಾಸಿ ಕಾಂತು ಲಕ್ಕಣ ಯಾನೆ ಯಾದವ ಬಂಗೇರ(73) ರವರು ಶನಿವಾರ ಸಂಜೆ ನಿಧನರಾದರು. ಅವರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಅವರು ಮುಲ್ಕಿ ಸೀಮೆಯ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.  ಅಂತಿಮ ಕ್ರಿಯೆಗಳು ಭಾನುವಾರ ಸಸಿಹಿತ್ಲು ವಿನಲ್ಲಿ ನಡೆಯಲಿದೆ.


ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜಾ, ಕೆಪಿಸಿಸಿ ಕೊ-ಆರ್ಡಿನೇಟರ್ ವಸಂತ್ ಬೆರ್ನಾಡ್ , ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಸಸಿಹಿತ್ಲು, ಚಂದ್ರಕುಮಾರ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು, ಮುಲ್ಕಿ ವಿಜಯ ರೈತರ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಡಾ. ಹರೀಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಸಾರಂತಾಯ ಗೆರೋಡಿಯ ಆಡಳಿತ ಮಂಡಳಿಯ ಸದಸ್ಯರು ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!