ಜನ ಮನದ ನಾಡಿ ಮಿಡಿತ

Advertisement

ಮಿತ್ರಂಪಾಡಿ ಜಯರಾಮ ರೈಯವರಿಗೆ ಬೆಂಗಳೂರಿನಲ್ಲಿ ನವಕರ್ನಾಟಕ ರತ್ನ ಪ್ರಶಸ್ತಿ ಮತ್ತು ದುಬೈ ಗಡಿನಾಡ ಉತ್ಸವದಲ್ಲಿ ನಾಗರಿಕ ಸನ್ಮಾನ

ಬೆಂಗಳೂರು : :ವಿಶ್ವದ ಅತೀ ದೊಡ್ಡ ಅನಿವಾಸಿ ಭಾರತೀಯರ ಸಂಘಟನೆ ಇಂಡಿಯನ್ ಸೋಶಿಯಲ್ ಅಂಡ್ ಕಲ್ಚರಲ್ ಸೆಂಟರ್ ಅಬುಧಾಬಿಯ ಅಧ್ಯಕ್ಷರಾಗಿರುವ ಮಿತ್ರಂಪಾಡಿ ಜಯರಾಮ ರೈಯವರಿಗೆ ಬೆಂಗಳೂರಿನಲ್ಲಿ ನಡೆದ ಪ್ರಥಮ ಕರ್ನಾಟಕ ಎನ್ಆರ್ ಐ ಸಮ್ಮೇಳನದಲ್ಲಿ ಪ್ರತಿಷ್ಟಿತ ನವಕರ್ನಾಟಕ ಪ್ರಶಸ್ತಿ ಮತ್ತು ದುಬೈಯಲ್ಲಿ ನಡೆದ ಗಡಿನಾಡ ಉತ್ಸವದಲ್ಲಿ ನಾಗರಿಕ ಸನ್ಮಾನ ಮಾಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಮಿತ್ರಂಪಾಡಿ ಜಯರಾಮ ರೈಯವರು ಲೋಕೋಪಕಾರ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ನಿಸ್ವಾರ್ಥ ಮತ್ತು ವಿಶಿಷ್ಟ ಸೇವೆಗಾಗಿ ಅವರನ್ನು ಪ್ರಶಸ್ತಿ, ಸನ್ಮಾನದೊಂದಿಗೆ ಗೌರವಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!