ಬೆಂಗಳೂರು : :ವಿಶ್ವದ ಅತೀ ದೊಡ್ಡ ಅನಿವಾಸಿ ಭಾರತೀಯರ ಸಂಘಟನೆ ಇಂಡಿಯನ್ ಸೋಶಿಯಲ್ ಅಂಡ್ ಕಲ್ಚರಲ್ ಸೆಂಟರ್ ಅಬುಧಾಬಿಯ ಅಧ್ಯಕ್ಷರಾಗಿರುವ ಮಿತ್ರಂಪಾಡಿ ಜಯರಾಮ ರೈಯವರಿಗೆ ಬೆಂಗಳೂರಿನಲ್ಲಿ ನಡೆದ ಪ್ರಥಮ ಕರ್ನಾಟಕ ಎನ್ಆರ್ ಐ ಸಮ್ಮೇಳನದಲ್ಲಿ ಪ್ರತಿಷ್ಟಿತ ನವಕರ್ನಾಟಕ ಪ್ರಶಸ್ತಿ ಮತ್ತು ದುಬೈಯಲ್ಲಿ ನಡೆದ ಗಡಿನಾಡ ಉತ್ಸವದಲ್ಲಿ ನಾಗರಿಕ ಸನ್ಮಾನ ಮಾಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಮಿತ್ರಂಪಾಡಿ ಜಯರಾಮ ರೈಯವರು ಲೋಕೋಪಕಾರ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ನಿಸ್ವಾರ್ಥ ಮತ್ತು ವಿಶಿಷ್ಟ ಸೇವೆಗಾಗಿ ಅವರನ್ನು ಪ್ರಶಸ್ತಿ, ಸನ್ಮಾನದೊಂದಿಗೆ ಗೌರವಿಸಲಾಗಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…