ಕಿನ್ನಿಗೋಳಿ: ಆಧುನಿಕ ಯುಗದಲ್ಲಿ ಸಾವಯವ ಕೃಷಿ ಪದಾರ್ಥಗಳನ್ನು ಪ್ರೋತ್ಸಾಹಿಸುವ ಅಗತ್ಯತೆ ಇದೆ ಎಂದು ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸೂರ್ಯಕುಮಾರ್ ಹಳೆಯಂಗಡಿ ಹೇಳಿದರು ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆದ ಮಾವು ಹಲಸು ಮೇಳದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮೇಳದಲ್ಲಿ ವಿವಿಧ ಬಗೆಯ ಹಲಸು,ಮಾವು, ಹಲಸಿನ ವಿವಿಧ ಪದಾರ್ಥಗಳು, ತರಕಾರಿ ಬೀಜಗಳು, ಹಪ್ಪಳ ಸಂಡಿಗೆ ಮತ್ತಿತರ ಪದಾರ್ಥಗಳ ಅಂಗಡಿಗಳು ಇದ್ದು ಹೆಚ್ಚಾಗಿ ಸಾವಯವ ಪದಾರ್ಥಗಳ ಮಳಿಗೆಗಳು ಇದ್ದವು. ಕಾರ್ಯಕ್ರಮದಲ್ಲಿ ಯೋಗೀಶ್ ಆಚಾರ್ಯ, ಪುರುಶೋತ್ತಮ ಕೋಟ್ಯಾನ್, ಪ್ರಥ್ವಿರಾಜ್ ಆಚಾರ್, ದಿನೇಶ್ ಆಚಾರ್ಯ, ಸ್ವರಾಜ್ ಶೆಟ್ಟಿ, ಮಿಥುನ್ ಕೊಡೆತ್ತೂರು, ಪ್ರಭಾಕರ ಆಚಾರ್ಯ, ಪದ್ಮನಾಭ ಶೆಟ್ಟಿ, ದಾಮೋದರ ಶೆಟ್ಟಿ, ಶಶಿಕಲಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…