ಕಿನ್ನಿಗೋಳಿ: ಆಧುನಿಕ ಯುಗದಲ್ಲಿ ಸಾವಯವ ಕೃಷಿ ಪದಾರ್ಥಗಳನ್ನು ಪ್ರೋತ್ಸಾಹಿಸುವ ಅಗತ್ಯತೆ ಇದೆ ಎಂದು ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸೂರ್ಯಕುಮಾರ್ ಹಳೆಯಂಗಡಿ ಹೇಳಿದರು ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಾಚಾರ್ಯ ಸಭಾಭವನದಲ್ಲಿ ನಡೆದ ಮಾವು ಹಲಸು ಮೇಳದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮೇಳದಲ್ಲಿ ವಿವಿಧ ಬಗೆಯ ಹಲಸು,ಮಾವು, ಹಲಸಿನ ವಿವಿಧ ಪದಾರ್ಥಗಳು, ತರಕಾರಿ ಬೀಜಗಳು, ಹಪ್ಪಳ ಸಂಡಿಗೆ ಮತ್ತಿತರ ಪದಾರ್ಥಗಳ ಅಂಗಡಿಗಳು ಇದ್ದು ಹೆಚ್ಚಾಗಿ ಸಾವಯವ ಪದಾರ್ಥಗಳ ಮಳಿಗೆಗಳು ಇದ್ದವು. ಕಾರ್ಯಕ್ರಮದಲ್ಲಿ ಯೋಗೀಶ್ ಆಚಾರ್ಯ, ಪುರುಶೋತ್ತಮ ಕೋಟ್ಯಾನ್, ಪ್ರಥ್ವಿರಾಜ್ ಆಚಾರ್, ದಿನೇಶ್ ಆಚಾರ್ಯ, ಸ್ವರಾಜ್ ಶೆಟ್ಟಿ, ಮಿಥುನ್ ಕೊಡೆತ್ತೂರು, ಪ್ರಭಾಕರ ಆಚಾರ್ಯ, ಪದ್ಮನಾಭ ಶೆಟ್ಟಿ, ದಾಮೋದರ ಶೆಟ್ಟಿ, ಶಶಿಕಲಾ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…