ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಪಾಣೆಮಂಗಳೂರಿನ ಎಸ್. ಎಲ್. ಎನ್. ಪಿ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಶೈಲಜಾ. ಬಿ. ರೈ.
ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (RUPSA) ಕೊಡಮಾಡುವ ಬಂಟ್ವಾಳ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಸ್. ಎಲ್. ಎನ್. ಪಿ ವಿದ್ಯಾಲಯ, ಪಾಣೆಮಂಗಳೂರಿನ ಶಿಕ್ಷಕಿ ಶ್ರೀಮತಿ ಶೈಲಜಾ. ಬಿ. ರೈ ಯವರು ಆಯ್ಕೆಯಾಗಿದ್ದರೆ. ಇವರು 18 ವರ್ಷಗಳಿಂದ ಈ ಸಂಸ್ಥೆ ಯಲ್ಲಿ ಸಮಾಜ ವಿಜ್ಞಾನ ಹಾಗೂ ಇಂಗ್ಲೀಷ್ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಾ ಇದ್ದಾರೆ. ಇವರು ಪಠ್ಯೇತರ ಚಟುವಟಿಕೆಗಳಲ್ಲಿ ತುಂಬಾ ಆಸಕ್ತಿ ಉಲ್ಲವರಾಗಿದ್ದು ಸುಮಾರು 14 ವರ್ಷಗಳ ಕಾಲ ಬುಲ್ ಬುಲ್ ಶಿಕ್ಷಕಿಯಾಗಿ ಅನೇಕ ವಿದ್ಯಾರ್ಥಿಗಳನ್ನು ತರಭೇತಿಗೊಳಿಸಿ ರಾಜ್ಯ ಪುರಸ್ಕಾರ ಪ್ರಶಸ್ತಿ ಪಡೆಯುವಂತೆ ಮಾಡಿದ್ದಾರೆ ಇವರು ಉತ್ತಮ ಕಾರ್ಯಕ್ರಮ ನಿರೂಪಕರಾಗಿರುವರು. ತನ್ನ ವಿದ್ಯಾರ್ಥಿಗಳಲ್ಲಿ ಭಾಷಣ, ಪರಿಸರ ಸಂರಕ್ಷಣೆ, ದೇಶಪ್ರೇಮ, ಧರ್ಮ ದ ಅರಿವಿನ ಬಗ್ಗೆ ಜಾಗ್ರತಿಯನ್ನು ಮೂಡಿಸಲು ಅನೇಕ ಕಾರ್ಯಕ್ರಮ ಗಳನ್ನು ತಮ್ಮ ಶಾಲಾ ಮುಖ್ಯ ಶಿಕ್ಷಕಿ ಯವರ ಹಾಗೂ ಸಹಶಿಕ್ಷಕರ ಜೊತೆ ನಡೆಸುತ್ತಾ ಬಂದಿದ್ದಾರೆ. ಇವರು ಸಾಲೆತ್ತೂರು ಪಡೆಕುಂಜ ನಿವಾಸಿ, SRDCC ಬ್ಯಾಂಕ್ ನ ಪ್ರಬಂಧಕರಾದ ಶ್ರೀ ಬಾಲಕೃಷ್ಣ ರೈ ಇವರ ಧರ್ಮ ಪತ್ನಿ ಯಾಗಿರುತ್ತಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…