ಕನ್ನಡ ಬಿಗ್ ಬಾಸ್ ಕಳೆದ ಸೀಸನ್ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ಈಗ ಸುದೀಪ್ ಅವರು ಜಗದೀಶ್ ಪರ ನಿಂತಿದ್ದನ್ನು ಚೈತ್ರಾ ಕುಂದಾಪುರ ಅವರು ಖಂಡಿಸಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಇದಕ್ಕೆ ಕಾರಣ ಆಗಿದ್ದು ಆ ವಾರ ಪೂರ್ತಿ ನಡೆದ ಮಾತಿನ ಚಕಮಕಿ ಹಾಗೂ ಕೈ ಕೈ ಮಿಲಾಯಿಸಿಕೊಂಡು ಮಾಡಿದ ಜಗಳ. ಎಲ್ಲರೂ ಜಗದೀಶ್ನ ವಿರುದ್ಧ ಮಾತನಾಡಿದ್ದರಿಂದಲೇ ಅವರು ಪ್ರವೋಕ್ ಆದರು ಎಂಬ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತವಾಗಿದೆ. ಇದೇ ವಿಚಾರವನ್ನು ಸುದೀಪ್ ಅವರು ಮಾತನಾಡಿದ್ದಾರೆ. ಇದಕ್ಕೆ ಚೈತ್ರಾ ಕುಂದಾಪುರ ಖಂಡನೆ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…