ಕನ್ನಡ ಬಿಗ್ ಬಾಸ್ ಕಳೆದ ಸೀಸನ್ಗಳಿಗಿಂತ ಹೆಚ್ಚು ಸುದ್ದಿಯಲ್ಲಿದೆ. ಆರಂಭದಿಂದಲೇ ಈ ರಿಯಾಲಿಟಿಶೋ ಇಷ್ಟು ಸುದ್ದಿಯಲ್ಲಿ ಇರುವುದು ಇದೇ ಮೊದಲು ಎಂದೇ ಹೇಳಬಹುದು. ಈಗ ಸುದೀಪ್ ಅವರು ಜಗದೀಶ್ ಪರ ನಿಂತಿದ್ದನ್ನು ಚೈತ್ರಾ ಕುಂದಾಪುರ ಅವರು ಖಂಡಿಸಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಕಳೆದ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಇದಕ್ಕೆ ಕಾರಣ ಆಗಿದ್ದು ಆ ವಾರ ಪೂರ್ತಿ ನಡೆದ ಮಾತಿನ ಚಕಮಕಿ ಹಾಗೂ ಕೈ ಕೈ ಮಿಲಾಯಿಸಿಕೊಂಡು ಮಾಡಿದ ಜಗಳ. ಎಲ್ಲರೂ ಜಗದೀಶ್ನ ವಿರುದ್ಧ ಮಾತನಾಡಿದ್ದರಿಂದಲೇ ಅವರು ಪ್ರವೋಕ್ ಆದರು ಎಂಬ ಅಭಿಪ್ರಾಯ ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತವಾಗಿದೆ. ಇದೇ ವಿಚಾರವನ್ನು ಸುದೀಪ್ ಅವರು ಮಾತನಾಡಿದ್ದಾರೆ. ಇದಕ್ಕೆ ಚೈತ್ರಾ ಕುಂದಾಪುರ ಖಂಡನೆ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…