ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಸಂಪ್ಯ ಅಕ್ಷಯ ಕಾಲೇಜು ಬಳಿ ಹೊಸ ಮೋರಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು , ಕಾಮಗಾರಿ ನಿರ್ಮಾಣದ ವೇಳೆ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ ನಿರ್ಮಾಣವಾಗಿದೆ. ಹೊಂಡ ಮುಚ್ಚುವಂತೆ ಹೆದ್ದಾರಿ ಇಲಾಖೆಗೆ ಸಾರ್ವಜನಿಕರು ಮನವಿ ಮಾಡಿದ್ದರೂ ಹೊಂಡ ಮುಚ್ಚಿರಲಿಲ್ಲ. ಈ ನಡುವೆ ವಾಹನಗಳು ಅಪಘಾತ ಉಂಟಾಗುವ ಸಂಭವ ಇರುವ ಕಾರಣ ಸಂಪ್ಯ ಬೂತ್ ಅಧ್ಯಕ್ಷರಾದ ಶಾಫಿ ಎಂಬವರು ಶಾಸಕರಿಗೆ ದೂರು ಸಲ್ಲಿಸಿದ್ದರು. ಶಾಸಕರ ಸೂಚನೆಯಂತೆ ರಸ್ತೆ ಮಧ್ಯೆ ಇದ್ದ ಅಪಾಯಕಾರಿ ಹೊಂಡವನ್ನು ಮುಚ್ಚಲು ಹೆದ್ದಾರಿ ಇಲಾಖೆ ಒಪ್ಪಿಕೊಂಡಿದ್ದು ಗುರುವಾರ ಬೆಳಿಗ್ಗೆ ಕೆಲಸವನ್ನು ಆರಂಭಿಸಿದ್ದಾರೆ. ಮೋರಿ ಕಾಮಗಾರಿಯನ್ನು ತುರ್ತಾಗಿ ಮುಗಿಸುವಂತೆಯೂ ಶಾಸಕರು ಸೂಚನೆಯನ್ನು ನೀಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…