ಉಡುಪಿ: ಉಡುಪಿ ಶ್ರೀಕೃಷ್ಣಮಠ ರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ರ್ನಾಟಕ ಜಾನಪದ ಪರಿಷತ್ತು ಉಡುಪಿ, ತಲ್ಲರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇದರ ಸಹಯೋಗದಲ್ಲಿ “ಜಾನಪದ ಹಬ್ಬ-2024” ಕರ್ಯಕ್ರಮವನ್ನು ಇದೇ ಅ.27ರಂದು ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತರ್ಥ ಶ್ರೀಪಾದರು ಜಾನಪದ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ಕರ್ಯ ನರ್ವಾಹಕ ನರ್ದೇಶಕರಾದ ಕಿಶೋರ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 3.45ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಂಬಲಪಾಡಿ ಜನರ್ದನ ಮಹಾಕಾಳಿ ದೇವಸ್ಥಾನದ ರ್ಮರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂರ್ಭದಲ್ಲಿ ಯೋಗ ಟೀಚರ್ ಶೋಭಾ ಶೆಟ್ಟಿ ಅವರಿಗೆ ಜಾನಪದ ಸಾಂಸ್ಕೃತಿಕ ಯೋಗ ಸಾಧಕ ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದರು.
ಕರ್ಯರ್ಶಿ ರವಿರಾಜ್ ನಾಯಕ್ ಮಾತನಾಡಿ, ಬೆಳಿಗ್ಗೆ 10ಗಂಟೆಗೆ ಕುಣಿತ ಭಜನೆ, ಬೆಳಿಗ್ಗೆ 11.30ಕ್ಕೆ ಹೋಳಿ ಕುಣಿತ, ಬೆಳಿಗ್ಗೆ 11.50ಕ್ಕೆ ಗೋಂದೋಳು ಕುಣಿತ, ಮಧ್ಯಾಹ್ನ 12.20ಕ್ಕೆ ಜಾನಪದ ವಾದ್ಯಗೋಷ್ಠಿ ಹಾಗೂ ಮಧ್ಯಾಹ್ನ 2 ಗಂಟೆಗೆ ಕಲಾಮಯ ಉಡುಪಿ ತಂಡದವರಿಂದ ವೈವಿಧ್ಯಮಯ ಜಾನಪದ ನೃತ್ಯ ಹಾಗೂ ಸಂಗೀತ ಪ್ರರ್ಶನ ನಡೆಯಲಿದ್ದು, ಕೇರಳ ವಯನಾಡಿನ ಅಪರೂಪದ ಜಾನಪದ ಕಲೆ “ಗೋತ್ರಂ ನೃತ್ಯ” ವಿಶೇಷ ಆರ್ಷಣೆಯಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ಯಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಸಂಘಟನಾ ಕರ್ಯರ್ಶಿ ಗೋಪಾಲ್ ಸಿ. ಬಂಗೇರ, ಕೋಶಾಧಿಕಾರಿ ಪ್ರಶಾಂತ್ ಭಂಡಾರಿ ಹಾಗೂ ಉಡುಪಿ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಇದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…