ಜನ ಮನದ ನಾಡಿ ಮಿಡಿತ

Advertisement

ವಿಧಾನ ಪರಿಷತ್ ಚುನಾವಣೆ : ಮತ ಎಣಿಕೆ ಆರಂಭ

ಮಂಗಳೂರು: ವಿಧಾನಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆ್ಯ ಮತಗಳ ಎಣಿಕೆ ಇಂದು ಆರಂಭಗೊಂಡಿದೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ.

ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33 ರಂತೆ ಹಂಚಿಕೆ ಮಾಡಲಾಗುತ್ತದೆ.

ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ.

ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುವುದು.

ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!