ಮಂಗಳೂರು: ವಿಧಾನಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆ್ಯ ಮತಗಳ ಎಣಿಕೆ ಇಂದು ಆರಂಭಗೊಂಡಿದೆ. ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ.
ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33 ರಂತೆ ಹಂಚಿಕೆ ಮಾಡಲಾಗುತ್ತದೆ.
ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ.
ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುವುದು.
ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…