ನಿನ್ನೆ ದಿವಸ ಕಾಂಗ್ರೇಸ್ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ.
ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ.ಪೂರ್ವಾಗ್ರಹ ಪೀಡಿತರಾಗಿ ಈ ರೀತಿಯಾಗಿ ಮಾತನಾಡಿ ಸಮಾಜದಲ್ಲಿ ಶಾಂತಿ ಕೆದಡುವ ಪ್ರಯತ್ನವಿದು. ಹಿಂದೂ ಸಮಾಜಕ್ಕೆ ಪ್ರಾತಸ್ಮರಣಿಯರಾಗಿರುವ ಶ್ರೀಗಳಿಗೆ ಈ ರೀತಿಯ ಹೇಳಿಕೆ ನೀಡಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಮಾಡಿರುವ ಅವಮಾನ.
ಬಿ.ಕೆ ಹರಿಪ್ರಸಾದ್ ಸ್ವಾಮಿಜೀಯವರಲ್ಲಿ ಕ್ಷಮೆಯಾಚಿಸಬೇಕು ಇಲ್ಲದಿದ್ದಲ್ಲಿ ಮುಂದೆ ನಡೆಯುವ ಎಲ್ಲಾ ಬೆಳವಣಿಗೆಗಳಿಗೆ ಅವರೇ ಕಾರಣರಾಗುತ್ತಾರೆಂದು ಈ ಮೂಲಕ ತಿಳಿಸುತ್ತೇವೆ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…