ಜನ ಮನದ ನಾಡಿ ಮಿಡಿತ

Advertisement

ಪೆರಂಪಳ್ಳಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ; 1.87 ಲಕ್ಷ ಮೌಲ್ಯದ ಗಾಂಜಾ ವಶ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್‌ ಬಳಿ ನಡೆದಿದೆ.


ಉಡುಪಿ ಕೇಳಾರ್ಕಳಬೆಟ್ಟು ನಿವಾಸಿ ಅಬ್ದುಲ್‌ ಜಬ್ಬಾರ್‌ (27) ಬಂಧಿತ ಆರೋಪಿ. ಈತನಿಂದ 1,87,500 ಮೌಲ್ಯದ 2 ಕೆಜಿ 344 ಗ್ರಾಂ ತೂಕದ ಗಾಂಜಾ, ಒಂದು ಲಕ್ಷ ಮೌಲ್ಯದ APRILIA ಕಂಪೆನಿಯ ಸ್ಕೂಟರ್, 5.810 ನಗದು, 10 ಸಾವಿರ ಮೌಲ್ಯದ ಮೊಬೈಲ್, ಒಂದು ಚೂರಿ ಸಹಿತ ಒಟ್ಟು 3,04,610 ಲಕ್ಷ ಮೌಲ್ಯದ ಸೊತ್ತುಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ‌.

 


ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ರವರ ನೇತೃತ್ವದಲ್ಲಿ ಉಪ ನಿರೀಕ್ಷಕರಾದ ಪವನ್‌ ನಾಯಕ್, ಸಿಬ್ಬಂದಿಯವರಾದ ಪ್ರವೀಣ್ ಕುಮಾರ್‌, ಪ್ರವೀಣ್‌, ವೆಂಕಟೇಶ್‌, ರಾಜೇಶ್‌, ಯತೀನ್‌ ಕುಮಾರ್‌, ಪ್ರಶಾಂತ್ ಮತ್ತು ಚರಣ್‌ರಾಜ್‌ ರವರನ್ನೊಳಗೊಂಡ ತಂಡ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!